AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. Supreme Court upholds the University Grants Commission's July 6 circular to hold University final year exams. […]

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 28, 2020 | 11:03 AM

Share

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Published On - 11:01 am, Fri, 28 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!