AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. Supreme Court upholds the University Grants Commission's July 6 circular to hold University final year exams. […]

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 28, 2020 | 11:03 AM

Share

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Published On - 11:01 am, Fri, 28 August 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ