AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ಈ ವರ್ಷದ ಕೊನೆಯ ಸೂರ್ಯಗ್ರಹಣವು ಎಲ್ಲೆಲ್ಲಿ ಗೋಚರಿಸಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 10:46 AM

Share

ಈ ವರ್ಷದ ಕೊನೆಯ ಸೂರ್ಯಗ್ರಹಣವು ನಾಳೆ (ಡಿ.14) ನಡೆಯಲಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ವಿಶ್ವದ ಕೆಲವು ಭಾಗಗಗಳಲ್ಲಿ ಕಾಣಲಿರುವ ಭಾಗಶಃ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಗ್ರಹಣವು ನಾಳೆ 7.30 PM ನಿಂದ 12.23 AM ವರೆಗೆ ಸಂಭವಿಸಲಿದೆ. ಸೂರ್ಯಗ್ರಹಣ ನಡೆಯುವ ಸಮಯಕ್ಕೆ ಭಾರತದಲ್ಲಿ ಸೂರ್ಯಾಸ್ತವಾಗಿರಲಿದೆ. ಈ ಕಾರಣದಿಂದಾಗಿ ಭಾರತಕ್ಕೆ ಗ್ರಹಣದ ದರ್ಶನ ಆಗುವುದಿಲ್ಲ. ಈ ವರ್ಷದ ಕೊನೆಯ ಸೂರ್ಯಗ್ರಹಣವು ದಕ್ಷಿಣ ಅಮೆರಿಕಾ ದೇಶಗಳಲ್ಲಿ ಮತ್ತು ನೈರುತ್ಯ ಆಫ್ರಿಕಾ ಭಾಗದಲ್ಲಿ ಕಾಣಿಸಿಕೊಳ್ಳಲಿದೆ.

ಚಿಲಿ ದೇಶದ ಸ್ಯಾಂಟಿಯಾಗೊ, ಬ್ರೆಜಿಲ್​ನ ಸಾವೊ ಪೌಲೊ, ಅರ್ಜೆಂಟೀನಾದ ಬ್ಯುನೊಸ್ ಏರಿಸ್, ಪೆರುವಿನ ಲಿಮಾ ಮುಂತಾದೆಡೆಗಳಲ್ಲಿ ಗ್ರಹಣವು ಸರಿಯಾಗಿ ಕಾಣಿಸಿಕೊಳ್ಳಲಿದೆ. ವಿದೇಶದಲ್ಲಿ ಗೋಚರವಾಗಲಿರುವ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸದಂತೆ ಸೂಚನೆ ನೀಡಲಾಗಿದೆ. ಈ ವರ್ಷದ ಮೊದಲ ಮತ್ತು ದೊಡ್ಡ ಸೂರ್ಯಗ್ರಹಣವು ಜೂನ್ 21ರ ಭಾನುವಾರ ಗೋಚರವಾಗಿತ್ತು. ನಾಳೆ ನಡೆಯಲಿರುವ ಗ್ರಹಣವು ವರ್ಷದ ಕೊನೆಯ ಸೂರ್ಯಗ್ರಹ ಆಗಿರಲಿದೆ.

Published On - 11:05 am, Sun, 13 December 20

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್