AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ಈ ವರ್ಷದ ಕೊನೆಯ ಸೂರ್ಯಗ್ರಹಣವು ಎಲ್ಲೆಲ್ಲಿ ಗೋಚರಿಸಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 10:46 AM

Share

ಈ ವರ್ಷದ ಕೊನೆಯ ಸೂರ್ಯಗ್ರಹಣವು ನಾಳೆ (ಡಿ.14) ನಡೆಯಲಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ವಿಶ್ವದ ಕೆಲವು ಭಾಗಗಗಳಲ್ಲಿ ಕಾಣಲಿರುವ ಭಾಗಶಃ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಗ್ರಹಣವು ನಾಳೆ 7.30 PM ನಿಂದ 12.23 AM ವರೆಗೆ ಸಂಭವಿಸಲಿದೆ. ಸೂರ್ಯಗ್ರಹಣ ನಡೆಯುವ ಸಮಯಕ್ಕೆ ಭಾರತದಲ್ಲಿ ಸೂರ್ಯಾಸ್ತವಾಗಿರಲಿದೆ. ಈ ಕಾರಣದಿಂದಾಗಿ ಭಾರತಕ್ಕೆ ಗ್ರಹಣದ ದರ್ಶನ ಆಗುವುದಿಲ್ಲ. ಈ ವರ್ಷದ ಕೊನೆಯ ಸೂರ್ಯಗ್ರಹಣವು ದಕ್ಷಿಣ ಅಮೆರಿಕಾ ದೇಶಗಳಲ್ಲಿ ಮತ್ತು ನೈರುತ್ಯ ಆಫ್ರಿಕಾ ಭಾಗದಲ್ಲಿ ಕಾಣಿಸಿಕೊಳ್ಳಲಿದೆ.

ಚಿಲಿ ದೇಶದ ಸ್ಯಾಂಟಿಯಾಗೊ, ಬ್ರೆಜಿಲ್​ನ ಸಾವೊ ಪೌಲೊ, ಅರ್ಜೆಂಟೀನಾದ ಬ್ಯುನೊಸ್ ಏರಿಸ್, ಪೆರುವಿನ ಲಿಮಾ ಮುಂತಾದೆಡೆಗಳಲ್ಲಿ ಗ್ರಹಣವು ಸರಿಯಾಗಿ ಕಾಣಿಸಿಕೊಳ್ಳಲಿದೆ. ವಿದೇಶದಲ್ಲಿ ಗೋಚರವಾಗಲಿರುವ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸದಂತೆ ಸೂಚನೆ ನೀಡಲಾಗಿದೆ. ಈ ವರ್ಷದ ಮೊದಲ ಮತ್ತು ದೊಡ್ಡ ಸೂರ್ಯಗ್ರಹಣವು ಜೂನ್ 21ರ ಭಾನುವಾರ ಗೋಚರವಾಗಿತ್ತು. ನಾಳೆ ನಡೆಯಲಿರುವ ಗ್ರಹಣವು ವರ್ಷದ ಕೊನೆಯ ಸೂರ್ಯಗ್ರಹ ಆಗಿರಲಿದೆ.

Published On - 11:05 am, Sun, 13 December 20

ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!