AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ಈ ವರ್ಷದ ಕೊನೆಯ ಸೂರ್ಯಗ್ರಹಣವು ಎಲ್ಲೆಲ್ಲಿ ಗೋಚರಿಸಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 07, 2022 | 10:46 AM

Share

ಈ ವರ್ಷದ ಕೊನೆಯ ಸೂರ್ಯಗ್ರಹಣವು ನಾಳೆ (ಡಿ.14) ನಡೆಯಲಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ವಿಶ್ವದ ಕೆಲವು ಭಾಗಗಗಳಲ್ಲಿ ಕಾಣಲಿರುವ ಭಾಗಶಃ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಗ್ರಹಣವು ನಾಳೆ 7.30 PM ನಿಂದ 12.23 AM ವರೆಗೆ ಸಂಭವಿಸಲಿದೆ. ಸೂರ್ಯಗ್ರಹಣ ನಡೆಯುವ ಸಮಯಕ್ಕೆ ಭಾರತದಲ್ಲಿ ಸೂರ್ಯಾಸ್ತವಾಗಿರಲಿದೆ. ಈ ಕಾರಣದಿಂದಾಗಿ ಭಾರತಕ್ಕೆ ಗ್ರಹಣದ ದರ್ಶನ ಆಗುವುದಿಲ್ಲ. ಈ ವರ್ಷದ ಕೊನೆಯ ಸೂರ್ಯಗ್ರಹಣವು ದಕ್ಷಿಣ ಅಮೆರಿಕಾ ದೇಶಗಳಲ್ಲಿ ಮತ್ತು ನೈರುತ್ಯ ಆಫ್ರಿಕಾ ಭಾಗದಲ್ಲಿ ಕಾಣಿಸಿಕೊಳ್ಳಲಿದೆ.

ಚಿಲಿ ದೇಶದ ಸ್ಯಾಂಟಿಯಾಗೊ, ಬ್ರೆಜಿಲ್​ನ ಸಾವೊ ಪೌಲೊ, ಅರ್ಜೆಂಟೀನಾದ ಬ್ಯುನೊಸ್ ಏರಿಸ್, ಪೆರುವಿನ ಲಿಮಾ ಮುಂತಾದೆಡೆಗಳಲ್ಲಿ ಗ್ರಹಣವು ಸರಿಯಾಗಿ ಕಾಣಿಸಿಕೊಳ್ಳಲಿದೆ. ವಿದೇಶದಲ್ಲಿ ಗೋಚರವಾಗಲಿರುವ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸದಂತೆ ಸೂಚನೆ ನೀಡಲಾಗಿದೆ. ಈ ವರ್ಷದ ಮೊದಲ ಮತ್ತು ದೊಡ್ಡ ಸೂರ್ಯಗ್ರಹಣವು ಜೂನ್ 21ರ ಭಾನುವಾರ ಗೋಚರವಾಗಿತ್ತು. ನಾಳೆ ನಡೆಯಲಿರುವ ಗ್ರಹಣವು ವರ್ಷದ ಕೊನೆಯ ಸೂರ್ಯಗ್ರಹ ಆಗಿರಲಿದೆ.

Published On - 11:05 am, Sun, 13 December 20

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?