AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿ ಮದುವೆ ನೋಡುತ್ತಿದ್ದ ಬಾಲಕಿ, ನಿರ್ಲಕ್ಷ್ಯದಿಂದ ಡೋರ್ ಹಾಕಿದ ಚಾಲಕ, ಉಸಿರುಗಟ್ಟಿ ಮಗು ಸಾವು

ಇದರಿಂದ ಅಲ್ಲಿಯವರೆಗೂ ಸುಗಮವಾಗಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ದಿಢೀರನೆ ಬೇಸರದ ಛಾಯೆ ಆವರಿಸಿದೆ. ಮಗುವಿನ ತಂದೆ ವೆಂಕಟೇಶ್ವರಲು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರು ಚಾಲಕ ಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿ ಮದುವೆ ನೋಡುತ್ತಿದ್ದ ಬಾಲಕಿ, ನಿರ್ಲಕ್ಷ್ಯದಿಂದ ಡೋರ್ ಹಾಕಿದ ಚಾಲಕ, ಉಸಿರುಗಟ್ಟಿ ಮಗು ಸಾವು
ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿದ್ದ ಬಾಲಕಿ ಸಾವು
TV9 Web
| Edited By: |

Updated on: May 23, 2023 | 1:17 PM

Share

ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಬಾಲಕಿ ಸಾವನ್ನಪ್ಪಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಮದುವೆ ಮನೆಯಲ್ಲಿ ದುರಂತದ ಛಾಯೆ (Wedding Tragedy) ಆವರಿಸಿದೆ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭಾನುವಾರ (ಮೇ 21) ಈ ದಾರುಣ ಘಟನೆ ನಡೆದಿದೆ. ವಿವರಗಳನ್ನು ನೋಡುವುದಾದರೆ…

ಸೂರ್ಯಪೇಟ ಜಿಲ್ಲೆಯ ಅನಂತಗಿರಿ ಮಂಡಲದ ಬೊಜ್ಜಗುಡೆಂ ಗ್ರಾಮದಲ್ಲಿ ಭಾನುವಾರ ರಾತ್ರಿ ಮದುವೆ ಸಮಾರಂಭ ನಡೆಯುತ್ತಿತ್ತು. ವರ ಹಾಗೂ ವಧುವಿನ ನೃತ್ಯ ಕಾರ್ಯಕ್ರಮ ನಡೆಯುತ್ತಿತ್ತು. ಬಾನೋಟು ಇಂದ್ರಜಾ (9) ಎಂಬ ಮಗು ಕಾರಿನ ಹಿಂದಿನ ಸೀಟಿನಲ್ಲಿ ಒಂಟಿಯಾಗಿ ಕುಳಿತು ಕಿಟಕಿಯಿಂದ ತಲೆ ಹಾಕಿಕೊಂಡು ನೃತ್ಯಗಳನ್ನು ವೀಕ್ಷಿಸುತ್ತಿತ್ತು. ಆದರೆ ಅದೇ ವೇಳೆ ಮಗುವನ್ನು ಗಮನಿಸದ ಕಾರು ಚಾಲಕ ಎಲ್ಲಿಂದಲೋ ಡೋರ್ ಮಿರರ್ ಬಟನ್ ಒತ್ತಿದ್ದಾನೆ. ಇದರಿಂದ ಕಾರಿನ ಕಿಟಕಿಯಲ್ಲಿ ಮಗುವಿನ ಕುತ್ತಿಗೆ ಸಿಲುಕಿಕೊಂಡಿದೆ. ಯಾರೂ ಗಮನಿಸದ ಕಾರಣ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ.

read more: Telangana Assembly Elections: ಡಿಸೆಂಬರ್​​ನಲ್ಲಿ ಅಸೆಂಬ್ಲಿ ಚುನಾವಣೆ -ತೆಲಂಗಾಣದಲ್ಲಿ ಬಿಜೆಪಿ ತಯಾರಿ ಹೀಗಿದೆ ನೋಡಿ

ಇದರಿಂದ ಅಲ್ಲಿಯವರೆಗೂ ಸುಗಮವಾಗಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ದಿಢೀರನೆ ಬೇಸರದ ಛಾಯೆ ಆವರಿಸಿದೆ. ಮಗುವಿನ ತಂದೆ ವೆಂಕಟೇಶ್ವರಲು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರು ಚಾಲಕ ಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?