AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ […]

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ
ಸುಶಾಂತ್ ಸಿಂಗ್ ರಜಪೂತ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 2:56 PM

Share

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ ತಿಳಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್​ ಸುಶಾಂತ್​ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್​ ಭಟ್​ ಹಾಗೂ ಕರಣ್​ ಜೋಹರ್​ ಹೆಸರುಗಳು ಸಹ ಉಲ್ಲೇಖಿಸಿದ್ದರು.

Published On - 3:39 pm, Sun, 26 July 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ