AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ […]

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ
ಸುಶಾಂತ್ ಸಿಂಗ್ ರಜಪೂತ್
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 2:56 PM

Share

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ ತಿಳಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್​ ಸುಶಾಂತ್​ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್​ ಭಟ್​ ಹಾಗೂ ಕರಣ್​ ಜೋಹರ್​ ಹೆಸರುಗಳು ಸಹ ಉಲ್ಲೇಖಿಸಿದ್ದರು.

Published On - 3:39 pm, Sun, 26 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು