AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ […]

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ
ಸುಶಾಂತ್ ಸಿಂಗ್ ರಜಪೂತ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 2:56 PM

Share

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ ತಿಳಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್​ ಸುಶಾಂತ್​ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್​ ಭಟ್​ ಹಾಗೂ ಕರಣ್​ ಜೋಹರ್​ ಹೆಸರುಗಳು ಸಹ ಉಲ್ಲೇಖಿಸಿದ್ದರು.

Published On - 3:39 pm, Sun, 26 July 20

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ