AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್

ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್​ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್​ಐಟಿ ತಾಹೀರ್ ಹುಸೇನ್​ನನ್ನ ಬಂಧಿಸಿದೆ.

ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್
ಸಾಧು ಶ್ರೀನಾಥ್​
|

Updated on:Mar 05, 2020 | 3:35 PM

Share

ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್​ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್​ಐಟಿ ತಾಹೀರ್ ಹುಸೇನ್​ನನ್ನ ಬಂಧಿಸಿದೆ.

Published On - 3:23 pm, Thu, 5 March 20

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ