ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.

Updated on:Mar 05, 2020 | 3:35 PM
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.
Published On - 3:23 pm, Thu, 5 March 20
Related Stories
ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ
ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ಶುಭ
ಕಾಂಗ್ರೆಸ್ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
