ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.

Updated on:Mar 05, 2020 | 3:35 PM
Share
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.
Published On - 3:23 pm, Thu, 5 March 20
Related Stories
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್ ಫೈಟ್
