ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್

ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್​ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್​ಐಟಿ ತಾಹೀರ್ ಹುಸೇನ್​ನನ್ನ ಬಂಧಿಸಿದೆ.

ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್
ಸಾಧು ಶ್ರೀನಾಥ್​

Updated on: Mar 05, 2020 | 3:35 PM

ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್​ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್​ಐಟಿ ತಾಹೀರ್ ಹುಸೇನ್​ನನ್ನ ಬಂಧಿಸಿದೆ.

Published On - 3:23 pm, Thu, 5 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us