AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ದಾದರ್​​ ರೈಲು ನಿಲ್ದಾಣದಲ್ಲಿ ಎರಡು ಬ್ಯಾಗ್‌ ಪತ್ತೆ, ಅನುಮಾನಾಸ್ಪದವಾದುದು ಏನೂ ಕಂಡು ಬಂದಿಲ್ಲ: ಬಾಂಬ್ ನಿಷ್ಕ್ರಿಯ ದಳ

ಮುಂಬೈನ ದಾದರ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಪತ್ತೆಯಾದ ಬ್ಯಾಗ್‌ ನ್ನು ಪೊಲೀಸ್ ಬಾಂಬ್ ಪತ್ತೆ ಮತ್ತು ನಿಷ್ಕಿಯ ದಳವು ತನಿಖೆ ನಡೆಸಿದೆ. ಅದರೊಳಗೆ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ.

ಮುಂಬೈ ದಾದರ್​​ ರೈಲು ನಿಲ್ದಾಣದಲ್ಲಿ ಎರಡು ಬ್ಯಾಗ್‌ ಪತ್ತೆ, ಅನುಮಾನಾಸ್ಪದವಾದುದು ಏನೂ ಕಂಡು ಬಂದಿಲ್ಲ: ಬಾಂಬ್ ನಿಷ್ಕ್ರಿಯ ದಳ
ದಾದರ್ ರೈಲ್ವೇ ನಿಲ್ದಾಣ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 30, 2022 | 8:26 PM

Share

ಇಂದು(ಶುಕ್ರವಾರ) ಸಂಜೆ ದಾದರ್ ರೈಲು ನಿಲ್ದಾಣದ(Dadar railway station) ಟಿಕೆಟ್ ಕೌಂಟರ್‌ನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಇದು ಖಾಲಿ ಬ್ಯಾಗ್ ಎಂದು ಬಾಂಬ್ ಸ್ಕ್ವಾಡ್ ಹೇಳಿದೆ. ಬ್ಯಾಗ್ ಪತ್ತೆಯಾದ ಬಳಿಕ ಅಲ್ಲಿ ಆತಂಕದ ವಾತಾವರಣ ಉಂಟಾಗಿತ್ತು, ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಬಾಂಬ್ ಪತ್ತೆ ಮತ್ತು ನಿಷ್ಕಿಯ ದಳ (Bomb Detection and Disposal Squad)ತಕ್ಷಣ ಸ್ಥಳಕ್ಕೆ ತಲುಪಿದೆ. ಆದರೆ, ಬ್ಯಾಗ್‌ನಲ್ಲಿ ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ತಂಡ ಹೇಳಿದೆ. ಮುಂಬೈನ ದಾದರ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಪತ್ತೆಯಾದ ಬ್ಯಾಗ್‌ ನ್ನು ಪೊಲೀಸ್ ಬಾಂಬ್ ಪತ್ತೆ ಮತ್ತು ನಿಷ್ಕಿಯ ದಳವು ತನಿಖೆ ನಡೆಸಿದೆ. ಅದರೊಳಗೆ ಅನುಮಾನಾಸ್ಪದ ಏನೂ ಕಂಡುಬಂದಿಲ್ಲ ಎಂದು ಸೆಂಟ್ರಲ್ ರೈಲ್ವೇಯ ಸಿಪಿಆರ್‌ಒ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಟಿಕೆಟ್ ಕೌಂಟರ್ ಬಳಿ ಎರಡು ಅನುಮಾನಾಸ್ಪದ ಬ್ಯಾಗ್ ಗಳಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಕೂಡಲೇ ನಗರ ಪೊಲೀಸರೊಂದಿಗೆ ರೈಲ್ವೇ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಯಿತು ಎಂದು ಮೂಲಗಳು ವರದಿ ಮಾಡಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Fri, 30 December 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ