AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು – ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ

Swachh Bharat Mission: ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ  ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
TV9 Web
| Edited By: ಸಾಧು ಶ್ರೀನಾಥ್​|

Updated on: Oct 19, 2022 | 1:11 PM

Share

ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ವಚ್ಛ ಭಾರತ ಅಭಿಯಾನದಲ್ಲಿ (Swachh Bharat Mission) ಹೆಜ್ಜೆ ಇಡುತ್ತಿದೆ. ಈ ಅಭಿಯಾನದಲ್ಲಿ ಮತ್ತೊಮ್ಮೆ ಸ್ವಚ್ಛತಾ ಅಭಿಯಾನದ ಮೂಲಕ.. ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಇದರ ಭಾಗವಾಗಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು (Union Minister Anurag Singh Thakur) ದೆಹಲಿಯ ಚಾಂದಿನಿ ಚೌಕ್‌ನಲ್ಲಿ (Chandani Chowk Delhis) ಸ್ವಚ್ಛ ಭಾರತ 2022 ರ ಅಡಿಯಲ್ಲಿ ಮೆಗಾ ಕ್ಲೀನ್ಲಿನೆಸ್ ಡ್ರೈವ್ ಅನ್ನು ಪ್ರಾರಂಭಿಸಿದರು. ಚಾಂದಿನಿ ಚೌಕ್‌ನ ಮೆಗಾ ಡ್ರೈವ್ ಬಿಡುಗಡೆ ಕಾರ್ಯಕ್ರಮ ಬುಧವಾರ ಬೆಳಿಗ್ಗೆ ನಡೆಯಿತು. ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಇದರ ಭಾಗವಾಗಿ, ಯುವ ವ್ಯವಹಾರಗಳ ಇಲಾಖೆ ಮತ್ತು ಅದರ ಅಂಗಸಂಸ್ಥೆಗಳನ್ನು ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಚಾಲನೆಯನ್ನು ಪ್ರಾರಂಭಿಸಲಾಗಿದೆ.

ದೇಶಾದ್ಯಂತ ಒಂದು ತಿಂಗಳ ಕಾಲ ಮುಂದುವರಿಯುವ ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನವು ಉತ್ತರ ಪ್ರದೇಶದ ಪ್ರಯಾಗದಲ್ಲಿ ಈ ತಿಂಗಳ 1 ರಂದು ಪ್ರಾರಂಭವಾಯಿತು. ಒಂದು ತಿಂಗಳೊಳಗೆ ಒಂದು ಕೋಟಿ ಕೆಜಿ ತ್ಯಾಜ್ಯವನ್ನು ಸಂಗ್ರಹಿಸುವ ಗುರಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಕಳೆದ 18 ದಿನಗಳಲ್ಲಿ 84 ಲಕ್ಷ ಕೆಜಿಗೂ ಹೆಚ್ಚು ತ್ಯಾಜ್ಯ ಸಂಗ್ರಹವಾಗಿದೆ. ಈ ಆಂದೋಲನವನ್ನು ಸಕಾಲದಲ್ಲಿ ಪೂರ್ಣಗೊಳಿಸಲಾಗುವುದು.. ಇದು ಕೇಂದ್ರ ಸರ್ಕಾರ ಘೋಷಿಸಿರುವ ಸ್ವಚ್ಛ ಭಾರತ್ ಗುರಿ ಎಂದರು. ಪ್ರಧಾನಿ ಮೋದಿ ಕರೆ ನೀಡಿರುವ ಸ್ವಚ್ಛ ಭಾರತ್ ಕಾರ್ಯಕ್ರಮ ವಿಶ್ವಕ್ಕೆ ಸ್ಫೂರ್ತಿ ನೀಡಿದೆ ಎಂದು ಅವರು ಹೇಳಿದರು.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ