AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು – ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ

Swachh Bharat Mission: ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ  ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
Anurag Thakur: ಮತ್ತೊಮ್ಮೆ ಸ್ವಚ್ಛ ಭಾರತ್‌ನಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು - ಕೇಂದ್ರ ಸಚಿವ ಅನುರಾಗ್ ಠಾಕೂರ್ ಕರೆ
TV9 Web
| Edited By: |

Updated on: Oct 19, 2022 | 1:11 PM

Share

ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ವಚ್ಛ ಭಾರತ ಅಭಿಯಾನದಲ್ಲಿ (Swachh Bharat Mission) ಹೆಜ್ಜೆ ಇಡುತ್ತಿದೆ. ಈ ಅಭಿಯಾನದಲ್ಲಿ ಮತ್ತೊಮ್ಮೆ ಸ್ವಚ್ಛತಾ ಅಭಿಯಾನದ ಮೂಲಕ.. ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ಇದರ ಭಾಗವಾಗಿ, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು (Union Minister Anurag Singh Thakur) ದೆಹಲಿಯ ಚಾಂದಿನಿ ಚೌಕ್‌ನಲ್ಲಿ (Chandani Chowk Delhis) ಸ್ವಚ್ಛ ಭಾರತ 2022 ರ ಅಡಿಯಲ್ಲಿ ಮೆಗಾ ಕ್ಲೀನ್ಲಿನೆಸ್ ಡ್ರೈವ್ ಅನ್ನು ಪ್ರಾರಂಭಿಸಿದರು. ಚಾಂದಿನಿ ಚೌಕ್‌ನ ಮೆಗಾ ಡ್ರೈವ್ ಬಿಡುಗಡೆ ಕಾರ್ಯಕ್ರಮ ಬುಧವಾರ ಬೆಳಿಗ್ಗೆ ನಡೆಯಿತು. ಸ್ವಚ್ಛ ಭಾರತ ಅಭಿಯಾನದಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಇದರ ಭಾಗವಾಗಿ, ಯುವ ವ್ಯವಹಾರಗಳ ಇಲಾಖೆ ಮತ್ತು ಅದರ ಅಂಗಸಂಸ್ಥೆಗಳನ್ನು ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನದಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಚಾಲನೆಯನ್ನು ಪ್ರಾರಂಭಿಸಲಾಗಿದೆ.

ದೇಶಾದ್ಯಂತ ಒಂದು ತಿಂಗಳ ಕಾಲ ಮುಂದುವರಿಯುವ ಸ್ವಚ್ಛ ಭಾರತ 2022 ಸ್ವಚ್ಛತಾ ಅಭಿಯಾನವು ಉತ್ತರ ಪ್ರದೇಶದ ಪ್ರಯಾಗದಲ್ಲಿ ಈ ತಿಂಗಳ 1 ರಂದು ಪ್ರಾರಂಭವಾಯಿತು. ಒಂದು ತಿಂಗಳೊಳಗೆ ಒಂದು ಕೋಟಿ ಕೆಜಿ ತ್ಯಾಜ್ಯವನ್ನು ಸಂಗ್ರಹಿಸುವ ಗುರಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಕಳೆದ 18 ದಿನಗಳಲ್ಲಿ 84 ಲಕ್ಷ ಕೆಜಿಗೂ ಹೆಚ್ಚು ತ್ಯಾಜ್ಯ ಸಂಗ್ರಹವಾಗಿದೆ. ಈ ಆಂದೋಲನವನ್ನು ಸಕಾಲದಲ್ಲಿ ಪೂರ್ಣಗೊಳಿಸಲಾಗುವುದು.. ಇದು ಕೇಂದ್ರ ಸರ್ಕಾರ ಘೋಷಿಸಿರುವ ಸ್ವಚ್ಛ ಭಾರತ್ ಗುರಿ ಎಂದರು. ಪ್ರಧಾನಿ ಮೋದಿ ಕರೆ ನೀಡಿರುವ ಸ್ವಚ್ಛ ಭಾರತ್ ಕಾರ್ಯಕ್ರಮ ವಿಶ್ವಕ್ಕೆ ಸ್ಫೂರ್ತಿ ನೀಡಿದೆ ಎಂದು ಅವರು ಹೇಳಿದರು.

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್