AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WHO ಅನುಮತಿ ನೀಡದಿರೋ ಲಸಿಕೆ ಬಳಸಲು ಭಾರತೀಯರೇನು ಹಂದಿಗಳೇ: ಸುಬ್ರಹ್ಮಣ್ಯಂ ಸ್ವಾಮಿ

ಆಸ್ಟ್ರಾಜೆನಿಕಾ ಲಸಿಕೆಯನ್ನು ಭಾರತದಲ್ಲಿ ಬಳಕೆಗೆ ಅನುಮತಿ ನೀಡಿರೋದನ್ನ ವಿರೋಧಿಸಿರೋ ನ್ಯಾಯವಾದಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಲಸಿಕೆ ಬಳಸಲು ಹಾಗೂ ಪ್ರಯೋಗಿಸಲು ಭಾರತೀಯರೇನು ಹಂದಿಗಳೇ ಎಂದು ಪ್ರಶ್ನಿಸಿದ್ದಾರೆ.

WHO ಅನುಮತಿ ನೀಡದಿರೋ ಲಸಿಕೆ ಬಳಸಲು ಭಾರತೀಯರೇನು ಹಂದಿಗಳೇ: ಸುಬ್ರಹ್ಮಣ್ಯಂ ಸ್ವಾಮಿ
ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ
ಪೃಥ್ವಿಶಂಕರ
| Edited By: |

Updated on: Jan 03, 2021 | 3:00 PM

Share

ದೆಹಲಿ: ಆಡಳಿತ ಪಕ್ಷದಲ್ಲಿದ್ದರೂ ಕೆಲ ವಿಚಾರಗಳಲ್ಲಿ ತಮ್ಮ ಸ್ವಂತಿಕೆ ಬಿಟ್ಟುಕೊಡದ ಬಿಜೆಪಿಯ ಫೈರ್​​ ಬ್ರಾಂಡ್ ನಾಯಕ ಸುಬ್ರಮಣಿಯನ್ ಸ್ವಾಮಿ ಆಸ್ಟ್ರಾಜೆನಿಕ್ ವ್ಯಾಕ್ಸಿನ್​ನನ್ನು ಭಾರತದಲ್ಲಿ ಬಳಸಲು ಅನುಮತಿ ನೀಡಿರುವುದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

ಆಸ್ಟ್ರಾಜೆನಿಕಾ ಲಸಿಕೆಯನ್ನು ಭಾರತದಲ್ಲಿ ಬಳಕೆಗೆ ಅನುಮತಿ ನೀಡಿರೋದನ್ನ ವಿರೋಧಿಸಿರೋ ನ್ಯಾಯವಾದಿ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಲಸಿಕೆ ಬಳಸಲು ಹಾಗೂ ಪ್ರಯೋಗಿಸಲು ಭಾರತೀಯರೇನು ಹಂದಿಗಳೇ ಎಂದು ಪ್ರಶ್ನಿಸಿದ್ದಾರೆ. WHO ಅನುಮತಿ ನೀಡದಿರೋ ವ್ಯಾಕ್ಸಿನ್​ಗೆ ಭಾರತದಲ್ಲಿ ಅನುಮತಿ ನೀಡಿರುವುದಕ್ಕೆ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೊರೊನಾ ವಿರುದ್ಧ ಹೋರಾಟಕ್ಕೆ 2 ಲಸಿಕೆಗಳು ಸಿದ್ಧ; ಕೊವಿಶೀಲ್ಡ್​, ಕೊವ್ಯಾಕ್ಸಿನ್​ಗೆ DCGI ಅನುಮೋದನೆ

ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ತುರ್ತು ಬಳಕೆಗೆ DCGI ಒಪ್ಪಿಗೆ; ಟ್ವೀಟ್‌ ಮೂಲಕ ಅಭಿನಂದನೆ ಸಲ್ಲಿಸಿದ ಮೋದಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!