AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

ಮತ್ತೆ ಬಾಗಿಲು ತೆರೆಯಲಿವೆ ಕೇಂದ್ರ ಸಂರಕ್ಷಿತ ಸ್ಮಾರಕಗಳು; ಜೂ.16ರಿಂದ ತಾಜ್​ಮಹಲ್​ ಭೇಟಿಗೆ ಅವಕಾಶ
ತಾಜ್​ಮಹಲ್​
TV9 Web
| Edited By: |

Updated on: Jun 15, 2021 | 9:53 AM

Share

ಕೊವಿಡ್​ 19 ಎರಡನೇ ಅಲೆ ಉಲ್ಬಣಗೊಂಡ ಬೆನ್ನಲ್ಲೇ ಬಾಗಿಲು ಮುಚ್ಚಲ್ಪಟ್ಟಿದ್ದ ಕೇಂದ್ರ ಸಂರಕ್ಷಿತ ಸ್ಮಾರಕಗಳು ಜೂ.16(ನಾಳೆ)ರಿಂದ ಮತ್ತೆ ತೆರೆಯಲಿವೆ ಎಂದು ಭಾರತೀಯ ಪುರಾತತ್ವ ಇಲಾಖೆ (ASI) ತಿಳಿಸಿದೆ. ತಾಜ್​ ಮಹಲ್​ ಸೇರಿ ಎಲ್ಲ ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು ಓಪನ್​ ಆಗಲಿದ್ದು, ಪ್ರವಾಸಿಗರು ಆನ್​​ಲೈನ್​ ಮೂಲಕ ಪ್ರವೇಶ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದಾಗಿದೆ.

ಏಪ್ರಿಲ್​​ನಿಂದ ಕೊವಿಡ್​ 19 ಸೋಂಕು ಅತ್ಯಂತ ಹೆಚ್ಚಾಗಿ ಬಾಧಿಸಲು ಶುರವಾಗಿತ್ತು. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ, ತಾಜ್​ಮಹಲ್​, ಅಜಂತಾ ಸೇರಿ ಎಲ್ಲ ಕೇಂದ್ರಸಂರಕ್ಷಿತ ತಾಣಗಳನ್ನೂ ಬಂದ್​ ಮಾಡುವುದಾಗಿ ಏಪ್ರಿಲ್​ 15ರಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಲ್ಹಾದ್ ಸಿಂಗ್​ ಏಪ್ರಿಲ್​ 15ರಂದು ಹೇಳಿದ್ದರು. ಇದೀಗ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕ್ರಮೇಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ನಿಯಂತ್ರಣಾ ಕ್ರಮಗಳನ್ನು ತೆಗೆದುಕೊಂಡು ಮತ್ತೆ ತೆರೆಯುವುದಾಗಿ ಸಚಿವಾಲಯ ತಿಳಿಸಿದೆ. ಕಳೆದವರ್ಷವೂ ಸಹ ದೇಶಾದ್ಯಂತ ಲಾಕ್​ಡೌನ್​ ಇದ್ದ ಕಾರಣ 100 ದಿನಗಳ ಕಾಲದ ತಾಜ್​ಮಹಲ್​, ಕೆಂಪುಕೋಟೆ ಸೇರಿ ಎಲ್ಲ ತಾಣಗಳಿಗೂ ಪ್ರವೇಶ ನಿರ್ಬಂಧಿಸಲಾಗಿತ್ತು.

ದೇಶಾದ್ಯಂತ ಸುಮಾರು 3691 ಕೇಂದ್ರ ಸಂರಕ್ಷಿತ ಮ್ಯೂಸಿಯಂಗಳು, ಪುರಾತತ್ವ ಸ್ಥಳಗಳು ಇವೆ. ಕಳೆದವರ್ಷ ಮಾರ್ಚ್​ 17ರಿಂದ ಇವೆಲ್ಲವನ್ನೂ ಬಂದ್​ ಮಾಡಿ, ಜುಲೈ 6ರಿಂದ ಮತ್ತೆ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ತಾಜ್​ಮಹಲ್​ ಕಂಟೇನ್​​ಮೆಂಟ್​ ವಲಯವಾಗಿ, ಸೆಪ್ಟೆಂಬರ್​ನಲ್ಲಿ ತೆರೆಯಲ್ಪಟ್ಟಿತ್ತು. ನಮ್ಮ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ತಾಜ್​ಮಹಲ್​ಗೆ ವಾರ್ಷಿಕವಾಗಿ 70-80 ಲಕ್ಷ ಜನರು ಭೇಟಿಕೊಡುತ್ತಾರೆ. ಆದಾಯದ ಪ್ರಮುಖ ತಾಣವಾಗಿದೆ.

ಇದನ್ನೂ ಓದಿ: Karnataka Weather: ಕರಾವಳಿ ಜಿಲ್ಲೆಗಳು -ಮಲೆನಾಡು ಘಟ್ಟಗಳಲ್ಲಿ ಇನ್ನೂ 3 ದಿನ ಮುಂಗಾರು ಅಬ್ಬರ, ಆರೆಂಜ್ ಅಲರ್ಟ್​​

Taj Mahal and other centrally protected monuments will reopen on June 16

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?