AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Updated By: ganapathi bhat|

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ