AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ