AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ