AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!