AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ