AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

Follow Us
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು