AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
KUSHAL V
| Edited By: |

Updated on:Nov 26, 2020 | 11:26 AM

Share

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ