AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ.

Srivastava Chandrasekhar: ತಮಿಳು ನಟ ಧನುಶ್​ ಜತೆ ತೆರೆ ಹಂಚಿಕೊಂಡಿದ್ದ ನಟ ಶ್ರೀವಾತ್ಸವ್​ ಚಂದ್ರಶೇಖರ್ ಆತ್ಮಹತ್ಯೆ
ಶ್ರೀವಾಸ್ತವ್​ ಚಂದ್ರಶೇಖರ್
ರಾಜೇಶ್ ದುಗ್ಗುಮನೆ
| Edited By: |

Updated on: Feb 06, 2021 | 6:57 PM

Share

ಪೆರಂಬೂರು: ವಲ್ಲಮೈ ತಾರಾಯೋ ಖ್ಯಾತಿಯ ತಮಿಳು ನಟ ಶ್ರೀವಾತ್ಸವ್​ ಚಂದ್ರಶೇಖರ್​ ಅವರು ಫೆಬ್ರವರಿ 4ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಇವರ ಅಂತ್ಯಸಂಸ್ಕಾರವನ್ನು ಕುಟುಂಬದವರು ಪೂರ್ಣಗೊಳಿಸಿದ್ದಾರೆ ಎನ್ನುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ತಂದೆಯ ಹೆಸರಿನಲ್ಲಿದ್ದ ಮನೆಯಲ್ಲೇ ಶ್ರೀವಾತ್ಸವ್​ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವ ನಟ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದರಿಂದ ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆದರೆ, ಅವರ ಸಾವಿಗೆ ನಿಜವಾದ ಕಾರಣ ತಿಳಿದು ಬಂದಿಲ್ಲ.

ಬುಧವಾರ ಮನೆಯಿಂದ ಹೊರಗೆ ಹೊರಟಿದ್ದ ಶ್ರೀವಾತ್ಸವ್​ ಶೂಟಿಂಗ್​ ಇದೆ ಎಂದು ಹೇಳಿ ಹೊರಟಿದ್ದರು. ಆದರೆ, ಅಂದು ಯಾವುದೇ ಶೂಟಿಂಗ್​ ಇರಲಿಲ್ಲ. ಮನೆಯಿಂದ ಹೊರಟ ಶ್ರೀವಾತ್ಸವ್​ ಪೆರಂಬೂರಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀವಾತ್ಸವ್​ ಸಾವಿಗೆ ಸಾಕಷ್ಟು ನಟ-ನಟಿಯರು, ನಿರ್ದೇಶಕರು-ನಿರ್ಮಾಪಕರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. ವಲ್ಲಮೈ ತಾರಾಯೋ ವೆಬ್​ ಸೀರಿಸ್​ ಮೂಲಕ ಶ್ರೀವಾತ್ಸವ್​ ಖ್ಯಾತಿ ಹೆಚ್ಚಿಸಿಕೊಂಡಿದ್ದರು. 2019ರಲ್ಲಿ ತೆರೆಕಂಡಿದ್ದ ಧನುಶ್​ ನಟನೆಯ ಎನೈ ನೋಕಿ ಪಯೂಮ್ ತೊಟ್ಟಾ ಸಿನಿಮಾದಲ್ಲಿ ಸಹನಟನಾಗಿ ಶ್ರೀವಾತ್ಸವ್ ನಟಿಸಿದ್ದರು.

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ನಂತರ ಸಾಕಷ್ಟು ನಟ-ನಟಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗೆ ಬಿಗ್​ ಬಾಸ್​ ಸ್ಪರ್ಧಿ ಜಯಶ್ರೀ ಕೂಡ ನೇಣಿಗೆ ಶರಣಾಗಿದ್ದರು.

ಆತ್ಮಹತ್ಯೆಗೂ ಮುನ್ನ ಜಯಶ್ರೀ ಪಶ್ಚಾತಾಪದ ನುಡಿ.. ಡೆತ್ ​ನೋಟ್​ನಲ್ಲಿ ಬರೆದಿಟ್ಟಿದ್ದಾರೆ ಅಸಲಿ ಸತ್ಯ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ