AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ: ರಾಹುಲ್ ಗಾಂಧಿ

ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ  ಅತ್ಯವಶ್ಯಕ: ರಾಹುಲ್ ಗಾಂಧಿ
ತಮಿಳುನಾಡಿಗೆ ಆಗಮಿಸಿದ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ
guruganesh bhat
| Edited By: |

Updated on:Jan 14, 2021 | 2:25 PM

Share

ಚೆನ್ನೈ: ತನ್ನದೇ ಪ್ರತ್ಯೇಕ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಹೊಂದಿರುವ ತಮಿಳುನಾಡನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಭಾರತದ ಭವಿಷ್ಯಕ್ಕೆ ತಮಿಳು ಸಂಸ್ಕೃತಿ ಅತ್ಯವಶ್ಯಕ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಮಕರ ಸಂಕ್ರಾಂತಿಯಂದು ಮಧುರೈನಲ್ಲಿ ನಡೆದ ಜಲ್ಲಿಕಟ್ಟು ಉತ್ಸವದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡ ಅವರು, ಯಾರಿಂದಲೂ ತಮಿಳು ಸಂಸ್ಕೃತಿಗೆ ಘಾಸಿ ತರಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶ ರವಾನಿಸಲು ತಮಿಳುನಾಡಿಗೆ ಭೇಟಿಯಿತ್ತಿದ್ದೇನೆ ಎಂದು ಘೋಷಿಸಿದರು.

ತಮಿಳುನಾಡಿನ ಜನರ ಪ್ರೀತಿಗೆ ಋಣಿ ತಮಿಳುನಾಡಿನ ಜನರು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಸ್ವಾಗತಿಸಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ. ಎತ್ತು ಮತ್ತು ಯುವಜನರಿಬ್ಬರೂ ಸುರಕ್ಷತೆಯಿಂದ ಜಲ್ಲಿಕಟ್ಟು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ತಮಿಳುನಾಡಿನ ಸಂಸ್ಕೃತಿ ರಕ್ಷಣೆಗೆ ಸದಾ ಬದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

ಈ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಲಾಭವಾಗಬಹುದಾದ ಎಲ್ಲ ಅವಕಾಶಗಳನ್ನೂ ರಾಜಕೀಯ ಪಕ್ಷಗಳು ಉಪಯೋಗಿಸಿಕೊಳ್ಳುತ್ತಿವೆ. ಆರ್​ಎಸ್​ಎಸ್​ ಸರ ಸಂಘಚಾಲಕ ಮೋಹನ್ ಭಾಗವತ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ತಮಿಳುನಾಡಿನಲ್ಲಿ ಮಕರ ಸಂಕ್ರಾಂತಿ ಆಚರಿಸುತ್ತಿದ್ದಾರೆ.

ಜಲ್ಲಿಕಟ್ಟು ಆಯೋಜನೆಗೆ ಅನುಮತಿ ನೀಡಿದ ತಮಿಳುನಾಡು ಸರ್ಕಾರ; ಸ್ಪರ್ಧಿಗಳಿಗೆ ಕೊರೊನಾ ನೆಗೆಟಿವ್ ಪತ್ರ ಕಡ್ಡಾಯ

Published On - 2:25 pm, Thu, 14 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ