AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ
3 Rocket Grenades Found in Army Training Centre
ಅಕ್ಷಯ್​ ಪಲ್ಲಮಜಲು​​
|

Updated on:Oct 29, 2022 | 8:11 PM

Share

ಚೆಂಗಲ್ಪಟ್ಟು: ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

ಕುರುಬರ ಸಮುದಾಯ ಜನರಿಂದ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಗಿದೆ. ನಂತರದಲ್ಲಿ ಪೊಲೀಸರು ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ಸ್ಕ್ವಾಡ್ ತಂಡದ ಸಹಾಯದಿಂದ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಂಗಪೆರುಮಾಳ್ ದೇಗುಲದ ಬಳಿ ಇರುವ ಸೇನಾ ತರಬೇತಿ ಕೇಂದ್ರ ಕೆಲ ದಿನಗಳಿಂದ ಕೆಲಸಗಳನ್ನು ನಡೆಸುತ್ತಿರಲಿಲ್ಲ. ಸದ್ಯಕ್ಕೆ ಪೊಲೀಸರು ಸ್ಥಳದಲ್ಲಿ ಪತ್ತೆಯಾದ ಗ್ರೆನೇಡ್‌ನ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 7:30 pm, Sat, 29 October 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ