Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ
3 Rocket Grenades Found in Army Training Centre
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 29, 2022 | 8:11 PM

ಚೆಂಗಲ್ಪಟ್ಟು: ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

ಕುರುಬರ ಸಮುದಾಯ ಜನರಿಂದ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಗಿದೆ. ನಂತರದಲ್ಲಿ ಪೊಲೀಸರು ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ಸ್ಕ್ವಾಡ್ ತಂಡದ ಸಹಾಯದಿಂದ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಂಗಪೆರುಮಾಳ್ ದೇಗುಲದ ಬಳಿ ಇರುವ ಸೇನಾ ತರಬೇತಿ ಕೇಂದ್ರ ಕೆಲ ದಿನಗಳಿಂದ ಕೆಲಸಗಳನ್ನು ನಡೆಸುತ್ತಿರಲಿಲ್ಲ. ಸದ್ಯಕ್ಕೆ ಪೊಲೀಸರು ಸ್ಥಳದಲ್ಲಿ ಪತ್ತೆಯಾದ ಗ್ರೆನೇಡ್‌ನ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 7:30 pm, Sat, 29 October 22

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್