AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

Tamil Nadu: ಸೇನಾ ತರಬೇತಿ ಕೇಂದ್ರದಲ್ಲಿ 3 ರಾಕೆಟ್ ಗ್ರೆನೇಡ್‌ಗಳು ಪತ್ತೆ
3 Rocket Grenades Found in Army Training Centre
ಅಕ್ಷಯ್​ ಪಲ್ಲಮಜಲು​​
|

Updated on:Oct 29, 2022 | 8:11 PM

Share

ಚೆಂಗಲ್ಪಟ್ಟು: ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ. ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಪ್ರದೇಶದ ಬಳಿ ತೊರೆದು ಹೋಗಿರುವ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ.

ಕುರುಬರ ಸಮುದಾಯ ಜನರಿಂದ ಪೊಲೀಸರಿಗೆ ಈ ಬಗ್ಗೆ ತಿಳಿಸಲಾಗಿದೆ. ನಂತರದಲ್ಲಿ ಪೊಲೀಸರು ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ಸ್ಕ್ವಾಡ್ ತಂಡದ ಸಹಾಯದಿಂದ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಂಗಪೆರುಮಾಳ್ ದೇಗುಲದ ಬಳಿ ಇರುವ ಸೇನಾ ತರಬೇತಿ ಕೇಂದ್ರ ಕೆಲ ದಿನಗಳಿಂದ ಕೆಲಸಗಳನ್ನು ನಡೆಸುತ್ತಿರಲಿಲ್ಲ. ಸದ್ಯಕ್ಕೆ ಪೊಲೀಸರು ಸ್ಥಳದಲ್ಲಿ ಪತ್ತೆಯಾದ ಗ್ರೆನೇಡ್‌ನ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published On - 7:30 pm, Sat, 29 October 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?