AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tamil Nadu Bus Accident: ಎರಡು ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

Tamil Nadu Bus Accident: ಎರಡು ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ
ಬಸ್ ಅಪಘಾತImage Credit source: India Today
ನಯನಾ ರಾಜೀವ್
|

Updated on: Jun 19, 2023 | 2:21 PM

Share

ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.

ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮತ್ತಷ್ಟು ಓದಿ: Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ

ಛತ್ತೀಸ್​ಗಢದಲ್ಲಿ ಬಸ್​ ಅಪಘಾತ 

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ  26 ಜನರು ಗಾಯಗೊಂಡಿದ್ದಾರೆ. ರೈಲ್ವೆ ಸೇತುವೆಯ ಮೇಲೆ ಸಂಭವಿಸಿದ ಬಸ್ ಅಪಘಾತದಲ್ಲಿ ಸುಮಾರು 26 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕ ವಾಹನ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡುವುದರಲ್ಲಿ ನಿರತರಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ