AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು
ಅಪಘಾತ-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Nov 17, 2023 | 9:18 AM

Share

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದಾಗ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆ ಕಾರು ತೆರಳುತ್ತಿತ್ತು.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು

ಧಾರಾಪುರಂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ . ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ