AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಐವರು ಸಾವು
ಅಪಘಾತ-ಸಾಂದರ್ಭಿಕ ಚಿತ್ರImage Credit source: NDTV
ನಯನಾ ರಾಜೀವ್
|

Updated on: Nov 17, 2023 | 9:18 AM

Share

ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ಯಾಂಕರ್ ಟ್ರಕ್ ಕೊಯಮತ್ತೂರು ಜಿಲ್ಲೆಯ ಇರುಗೂರ್‌ನಿಂದ ದ್ರಾಪುರಂ-ಪಳನಿ ರಸ್ತೆಯ ಮನಕಾಡೌ ಬಳಿ ಪೆಟ್ರೋಲ್ ಸಾಗಿಸುತ್ತಿದ್ದಾಗ ಕೊಯಮತ್ತೂರು ಜಿಲ್ಲೆಯ ಪೆರಿಯನಾಯಕನ್ ಪಾಳ್ಯಂನಿಂದ ದಿಂಡಿಗಲ್ ಜಿಲ್ಲೆಯ ಪಳನಿಗೆ ಮದುವೆ ಸಮಾರಂಭಕ್ಕೆ ಕಾರು ತೆರಳುತ್ತಿತ್ತು.

ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಧಾರಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕಲಾರಾಣಿ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಾರಿಗೆ ಅಡ್ಡ ಬಂದ ಪ್ರಾಣಿಯನ್ನು ತಪ್ಪಿಸಲು ಹೋಗಿ ಅಪಘಾತ, ಐವರು ಸಾವು

ಧಾರಾಪುರಂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಗುರುವಾರ ಘೋಷಿಸಿದ್ದಾರೆ . ಮೃತರ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿ ಸಾಂತ್ವನ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ