AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನದಿಂದ 5 ಮಂದಿಯ ಜೀವ ಉಳೀತು

ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ವಿದ್ಯಾರ್ಥಿಯ ಅಂಗಗಳು ಐವರ ಪ್ರಾಣವನ್ನು ಕಾಪಾಡಿದೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಮ್ಮ ಮಗನ ಅಂಗ ದಾನ ಮಾಡಲು ಮುಂದಾದ ಪಾಲಕರ ಮನೋಸ್ಥೈರ್ಯ ಮತ್ತು ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ

ಯುವಕನ ಮೆದುಳು ನಿಷ್ಕ್ರಿಯ: ಅಂಗಾಂಗ ದಾನದಿಂದ 5 ಮಂದಿಯ ಜೀವ ಉಳೀತು
Organ Donor
TV9 Web
| Edited By: |

Updated on:Jun 22, 2022 | 4:13 PM

Share

ಚೆನ್ನೈ: ಅಪಘಾತದಿಂದಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ವಿದ್ಯಾರ್ಥಿಯ ಅಂಗಗಳು ಐವರ ಪ್ರಾಣವನ್ನು ಕಾಪಾಡಿದೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ತಮ್ಮ ಮಗನ ಅಂಗಾಂಗ ದಾನ ಮಾಡಲು ಮುಂದಾದ ಪಾಲಕರ ಮನೋಸ್ಥೈರ್ಯ ಮತ್ತು ಮಾನವೀಯತೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಸಕ್ತಿಕುಮಾರ್ ಅಂಗದಾನ ಮಾಡಿದ ವಿದ್ಯಾರ್ಥಿ, ಥೇನಿ ಜಿಲ್ಲೆಯ ಉತ್ತಮಪಾಳ್ಯ ನಿವಾಸಿಯಾಗಿದ್ದಾರೆ. ಕಳೆದ ಶನಿವಾರ ಅಪಘಾತ ಸಂಭವಿಸಿತ್ತು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಿತಿ ಗಂಭೀರವಾಗಿದ್ದ ಕಾರಣ ಬಳಿಕ ಮದುರೈನ ಮೀನಾಕ್ಷಿ ಮಿಷನ್ ಹಾಸ್ಪಿಟಲ್ ಆಂಡ್ ರಿಸರ್ಚ್​ಗೆ ರವಾನಿಸಲಾಗಿತ್ತು.

ಮೆದುಳಿಗೆ ಸಂಬಂಧಿಸಿದಂತೆ ಕೆಲವು ಪರೀಕ್ಷೆಗಳನ್ನು ಮಾಡಲಾಗಿತ್ತು, ಬಳಿಕ ಬ್ರೈನ್ ಡೆಡ್ ಎಂದು ಘೋಷಿಸಲಾಗಿತ್ತು. ಸೋಮವಾರದವರೆಗೂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ. ಸಕ್ತಿಕುಮಾರ್ ಸಾವಿನ ಬಳಿಕ ಅಂಗಾಂಗ ದಾನದ ಕುರಿತು ಪೋಷಕರಿಗೆ ವೈದ್ಯರು ಜಾಗೃತಿ ಮೂಡಿಸಿದರು. ಬಳಿಕ ಅವರು ಒಪ್ಪಿಕೊಂಡು ಅಂಗಾಂಗ ದಾನ ಮಾಡಿದರು.

ಅದೇ ಆಸ್ಪತ್ರೆಯಲ್ಲಿ ದಾಖಳಾಗಿದ್ದ ರೋಗಿಗೆ ಸಕ್ತಿಕುಮಾರ್ ಅವರ ಕಿಡ್ನಿ ಹಾಗೂ ಲಿವರ್​ ಅನ್ನು ನೀಡಲಾಗಿತ್ತು, ಮತ್ತೊಂದು ಕಿಡ್ನಿಯನ್ನು ತಿರುಚಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು, ಚೆನ್ನೈನ ಅಪೋಲೊ ಆಸ್ಪತ್ರೆಗೆ ಹೃದಯ ಹಾಗೂ ಶ್ವಾಸಕೋಶವನ್ನು ಕಳುಹಿಸಿಕೊಡಲಾಯಿತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Wed, 22 June 22

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ