AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

Follow Us
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು