AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ

ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ.

ತಮಿಳುನಾಡಿನಲ್ಲಿ ಕೀಳು ಜಾತಿ ಯಾವುದು?; ವಿವಾದಕ್ಕೀಡಾದ ಪೆರಿಯಾರ್ ವಿವಿ ಪ್ರಶ್ನೆ ಪತ್ರಿಕೆ
ಪ್ರಶ್ನೆ ಪತ್ರಿಕೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 6:11 PM

Share

ಸೇಲಂ: ತಮಿಳುನಾಡಿನ (Tamil Nadu) ಪೆರಿಯಾರ್ ವಿಶ್ವವಿದ್ಯಾಲಯದ (Periyar University) ಪರೀಕ್ಷೆಯ  ಪ್ರಶ್ನೆ ಪತ್ರಿಕೆಯಲ್ಲಿ ಜಾತಿ (Caste) ಬಗ್ಗೆ ಪ್ರಶ್ನೆ ಕೇಳಿದ್ದು ಇದು ವಿವಾದಕ್ಕೀಡಾಗಿದೆ. ಗುರುವಾರ ನಡೆದ ಮೊದಲ ವರ್ಷ ಎಂಎ ಇತಿಹಾಸ ಪರೀಕ್ಷೆ ಪ್ರಶ್ನೆ  ಪತ್ರಿಕೆಯಲ್ಲಿ ಹೀಗೊಂದು ಪ್ರಶ್ನೆ ಕೇಳಲಾಗಿದೆ. ಆದಾಗ್ಯೂ, ಈ ಬಗ್ಗೆ ತನಿಖೆ ನಡೆಸುವುದಾಗಿ ಉಪ ಕುಲಪತಿ ಜಗನ್ನಾಥನ್ ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಕೀಳು ಜಾತಿಗೆ ಸೇರಿದ್ದು ಯಾವುದು ಎಂಬ ಪ್ರಶ್ನೆಗೆ ನಾಲ್ಕು ಆಯ್ಕೆ ಉತ್ತರಗಳನ್ನು ಕೊಡಲಾಗಿದೆ. ಇತಿಹಾಸ ಸ್ನಾತಕೋತ್ತರ ಪದವಿ ಪ್ರಥಮ ವರ್ಷದ(ಎರಡನೇ ಸೆಮಿಸ್ಟರ್) Freedom Movement of Tamil Nadu: From 1800 to 1947’ಎಂಬ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆ ಕೇಳಲಾಗಿದೆ. ಈಗ್ಗೆ ಮಾತನಾಡಿದ ಉಪಕುಲಪತಿ ಇನ್ನೊಂದು ವಿಶ್ವವಿದ್ಯಾಲಯ ಪ್ರಶ್ನೆ ಪತ್ರಿಕೆಯನ್ನು ಸಿದ್ಧ ಪಡಿಸಿದ್ದು, ಈ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಪರೀಕ್ಷೆ ಪತ್ರಿಕೆಯನ್ನು ತಯಾರು ಮಾಡಿದ್ದು ಪೆರಿಯಾರ್ ವಿಶ್ವವಿದ್ಯಾಲಯ ಅಲ್ಲ. ಬೇರೊಂದು ವಿವಿ ಮತ್ತು ಬೇರೆ ಕಾಲೇಜಿನ ಪ್ರಾಧ್ಯಾಪಕರು ಈ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವುದಕ್ಕಾಗಿ ನಾವು ಪರೀಕ್ಷೆಗಿಂತ ಮುಂಚೆ ಪ್ರಶ್ನೆ ಪತ್ರಿಕೆಗಳನ್ನು ಓದಿ ನೋಡುವುದಿಲ್ಲ. ವಿವಾದತ ಪ್ರಶ್ನೆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ವಿಸಿ ಹೇಳಿದ್ದಾರೆ.

ಪರೀಕ್ಷಾ ಪತ್ರಿಕೆ ಸಿದ್ಧಪಡಿಸಿದ ಪರೀಕ್ಷಾ ಕಂಟ್ರೋಲರ್ ನಿಂದ ನಾವು ವರದಿ ಕೇಳಿದ್ದೇವೆ. ಈ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Published On - 5:55 pm, Fri, 15 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ