AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಜನತೆಗೆ ಪೊಂಗಲ್ ಉಡುಗೊರೆ ನೀಡಿದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ

ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ರಾಜ್ಯದ ಜನತೆಗೆ ಪೊಂಗಲ್ ಹಬ್ಬದ ಉಡುಗೊರೆ ನೀಡಿದ್ದಾರೆ. ಪಡಿತರ ಕಾರ್ಡ್ ಹೊಂದಿರುವ 2.06 ಕೋಟಿಗೂ ಹೆಚ್ಚು ಕುಟುಂಬಗಳು ಈ ಉಡುಗೊರೆ ಪಡೆದಿವೆ.

ತಮಿಳುನಾಡು ಜನತೆಗೆ ಪೊಂಗಲ್ ಉಡುಗೊರೆ ನೀಡಿದ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ
guruganesh bhat
| Edited By: |

Updated on: Dec 19, 2020 | 7:10 PM

Share

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ರಾಜ್ಯದ ಜನತೆಗೆ ಪೊಂಗಲ್ ಹಬ್ಬದ ಉಡುಗೊರೆಯನ್ನು ಒಂದು ತಿಂಗಳು ಮೊದಲೇ ನೀಡಿದ್ದಾರೆ. ಪಡಿತರ ಕಾರ್ಡ್ ಹೊಂದಿರುವ 2.06 ಕೋಟಿಗೂ ಹೆಚ್ಚು ಜನರಿಗೆ 2500 ರೂ, ಅಕ್ಕಿ, ಒಣ ದ್ರಾಕ್ಷಿ, ಗೋಡಂಬಿ, ಏಲಕ್ಕಿ, ಕಬ್ಬು ಮತ್ತು ಹೊಸ ಬಟ್ಟೆಗಳ ಉಡುಗೊರೆ ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ.

ತಮ್ಮ ಕ್ಷೇತ್ರವಾದ ಸೇಲಮ್ ಜಿಲ್ಲೆಯ ಎಡಪ್ಪಾಡಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಅಧಿಕಾರ ಹೊಂದಿರುವ ಪಕ್ಷಗಳು ಪೊಂಗಲ್​ ಹಬ್ಬಕ್ಕೆ ಉಡುಗೊರೆ ನೀಡುವ ಸಂಪ್ರದಾಯವನ್ನು ಇಟ್ಟುಕೊಂಡಿದ್ದಾರೆ. ಇಂದಿನ ಕೊಡುಗೆ ನೀಡುವ ಮೂಲಕ ಕೆ. ಪಳನಿಸ್ವಾಮಿ ಇದನ್ನು ಮುಂದುವರಿಸಿದಂತಾಗಿದೆ.

2021ರ ಮೇನಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ದೃಷ್ಟಿಯಿಂದಲೂ ಈ ಘೋಷಣೆ ಮಹತ್ವ ಪಡೆದುಕೊಂಡಿದೆ.  ಈಗಾಗಲೇ ಸ್ಟಾರ್​ ನಟರಾದ ಕಮಲ್​ ಹಾಸನ್​ ಹಾಗೂ ರಜನಿಕಾಂತ್​ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದು ಪಳನಿಸ್ವಾಮಿಗೆ ಕೊಂಚ ಆತಂಕ ಸೃಷ್ಟಿಸಿದೆ ಎನ್ನುವ ಮಾತು ತಮಿಳುನಾಡು ರಾಜಕೀಯ ಅಂಗಳದಲ್ಲಿ ಕೇಳಿ ಬಂದಿದೆ. ಈ ಕಾರಣಕ್ಕೆ ಅವರು ಮತದಾರರನ್ನು ಒಲಿಸಲು ಎಲ್ಲಿಲ್ಲದ ಕಸರತ್ತು ಮಾಡುತ್ತಿದ್ದಾರೆ.

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!