AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರೀನಾ ಬೀಚ್​ನಲ್ಲಿ ಜಯಲಲಿತಾ ಸ್ಮಾರಕ ಉದ್ಘಾಟನೆ; ನಾಳೆಯಿಂದ ಸಾರ್ವಜನಿಕ ಪ್ರವೇಶಕ್ಕೆ ವೇದ ನಿಲಯಂ ಮುಕ್ತ

ಜಯಲಲಿತಾರ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸಲು ಅವರ ಸೋದರಳಿಯ ಜೆ.ದೀಪಕ್​ ಹಾಗೂ ಜೆ.ದೀಪಾ ವಿರೋಧ ವ್ಯಕ್ತಪಡಿಸಿದ್ದರು. ಹಾಗೇ ಮದ್ರಾಸ್​ ಹೈಕೋರ್ಟ್​ಗೆ ಅರ್ಜಿಯನ್ನೂ ಸಲ್ಲಿಸಿದ್ದರು.

ಮರೀನಾ ಬೀಚ್​ನಲ್ಲಿ ಜಯಲಲಿತಾ ಸ್ಮಾರಕ ಉದ್ಘಾಟನೆ; ನಾಳೆಯಿಂದ ಸಾರ್ವಜನಿಕ ಪ್ರವೇಶಕ್ಕೆ ವೇದ ನಿಲಯಂ ಮುಕ್ತ
ಜಯಲಲಿತಾ ಸ್ಮಾರಕ ಉದ್ಘಾಟನೆ
Lakshmi Hegde
|

Updated on: Jan 27, 2021 | 2:56 PM

Share

ಚೆನ್ನೈ: ಇಲ್ಲಿನ ಮರೀನಾ ಬೀಚ್​ನಲ್ಲಿ ನಿರ್ಮಿಸಲಾದ ಜಯಲಲಿತಾ ಸ್ಮಾರಕವವನ್ನು ಇಂದು ಮುಖ್ಯಮಂತ್ರಿ ಇ.ಕೆ.ಪಳಿನಿಸ್ವಾಮಿ ಉದ್ಘಾಟಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಓ. ಪನೀರಸೆಲ್ವಂ ಹಾಜರಿದ್ದರು. ನಂತರ ಗಣ್ಯರು ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.

ಮರೀನಾ ಬೀಚ್​​ನಲ್ಲಿ 50,000 ಚದರ ಅಡಿ ವಿಸ್ತೀಣದಲ್ಲಿ 79.75 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ಇದು ಫೀನಿಕ್ಸ್​ ಆಕಾರದಲ್ಲಿದೆ. ಹಾಗೇ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ 35ವರ್ಷ ವಾಸವಾಗಿದ್ದ ನಿವಾಸ ವೇದ ನಿಲಯಂ ಸ್ಮಾರಕವಾಗಿ ಪರಿವರ್ತನೆಯಾಗಿದ್ದು, ನಾಳೆಯಿಂದ (ಜ. 28) ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

ಜಯಲಲಿತಾರ ನಿವಾಸವನ್ನು ಸ್ಮಾರಕವನ್ನಾಗಿ ಪರಿವರ್ತಿಸಲು ಅವರ ಸೋದರಳಿಯ ಜೆ.ದೀಪಕ್​ ಹಾಗೂ ಜೆ.ದೀಪಾ ವಿರೋಧ ವ್ಯಕ್ತಪಡಿಸಿದ್ದರು. ಹಾಗೇ ಮದ್ರಾಸ್​ ಹೈಕೋರ್ಟ್​ಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಇಂದು ಅದರ ಅಂತಿಮ ವಿಚಾರಣೆ ನಡೆಯಲಿದೆ. ಕಳೆದ ವರ್ಷ ರಾಜ್ಯ ಸರ್ಕಾರ 67.9 ಕೋಟಿ ರೂ. ಪರಿಹಾರ ನೀಡಿ, ವೇದ ನಿಲಯಂನ್ನು ತನ್ನ ಸ್ವಾಧೀನ ಪಡಿಸಿಕೊಂಡಿತ್ತು.

ಚೆನ್ನೈಗೆ ಮರಳಿದ ಬಳಿಕ ಎಲ್ಲಿಗೆ ಹೋಗ್ತಾರೆ ಶಶಿಕಲಾ? ಜಯಲಲಿತಾ ನಿವಾಸಕ್ಕಂತೂ ಕಾಲಿಡುವಂತಿಲ್ಲ!

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!