AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಬಾಲಕಿಯ ಕತ್ತು ಸೀಳಿ ಚಿನ್ನದ ಸರ ಕದ್ದುಹೋದ ಇನ್​ಸ್ಟಾಗ್ರಾಂ ಫ್ರೆಂಡ್​

ಇನ್​ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ. ಆಕೆ10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದತ್ತಿದ್ದು, ಅದೇ ಪ್ರದೇಶದವನು. ಇನ್​ಸ್ಟಾಗ್ರಾಂನಲ್ಲಿ ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ, ಆತನ ದಾಳಿಯಿಂದ ಅಂತಿಮವಾಗಿ ತಪ್ಪಿಸಿಕೊಂಡು ಮನೆಗೆ ತಲುಪಿದ್ದಾಳೆ

ತಮಿಳುನಾಡು: ಬಾಲಕಿಯ ಕತ್ತು ಸೀಳಿ ಚಿನ್ನದ ಸರ ಕದ್ದುಹೋದ ಇನ್​ಸ್ಟಾಗ್ರಾಂ ಫ್ರೆಂಡ್​
ಅಪರಾಧImage Credit source: DNA Forensics
ನಯನಾ ರಾಜೀವ್
|

Updated on:Feb 24, 2025 | 2:37 PM

Share

ಚೆನ್ನೈ, ಫೆಬ್ರವರಿ 24: ಇನ್​ಸ್ಟಾಗ್ರಾಂನಲ್ಲಿ ಪರಿಚಿತನಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯ ಕತ್ತು ಸೀಳಿ, ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ತಮಿಳುನಾಡಿನ ಕೃಷ್ಣಾಪುರದಲ್ಲಿ ನಡೆದಿದೆ. ಆಕೆ 10ನೇ ತರಗತಿ ಓದುತ್ತಿದ್ದರೆ, ಆತ ದ್ವಿತೀಯ ಪಿಯುಸಿಯಲ್ಲಿ ಓದತ್ತಿದ್ದು, ಅದೇ ಪ್ರದೇಶದವನು.

ಇನ್​ಸ್ಟಾಗ್ರಾಂನಲ್ಲಿ ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ, ಆತನ ದಾಳಿಯಿಂದ ಅಂತಿಮವಾಗಿ ತಪ್ಪಿಸಿಕೊಂಡು ಮನೆಗೆ ತಲುಪಿದ್ದಾಳೆ. ಫೆಬ್ರವರಿ 23ರಂದು ರಾತ್ರಿ ಹುಡುಗ ಆಕೆಗೆ 10 ಗಂಟೆ ಸುಮಾರಿಗೆ ಮನೆಯಿಂದ ಹೊರಬರಲು ಸೂಚಿಸಿದ್ದ, ಆಕೆ ಹೊರಗೆ ಬಂದಾಗ ಅವಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ, ಹಲವು ಬಾರಿ ಕತ್ತಿಗೆ ಚಾಕುವಿನಿಂದ ಇರಿದಿದ್ದಾನೆ. ಅಷ್ಟೇ

ಅಲ್ಲದೆ 12 ಗ್ರಾಂ ಚಿನ್ನದ ಸರವನ್ನೂ ದೋಚಿ ಪರಾರಿಯಾಗಿದ್ದ. ಆ ನೋವಿನಲ್ಲೇ ಆಕೆ ಹೇಗೋ ಮನೆಗೆ ತಲುಪಿದ್ದಾಳೆ, ಆಕೆಯ ಸ್ಥಿತಿಯನ್ನು ನೋಡಿ ಪೋಷಕರು ಬೆಚ್ಚಿಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಕೆಯ ತಂದೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ. ಆತನ ಮೂವರು ಸ್ನೇಹಿತರನ್ನು ಸಹ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಓದಿ: ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ಪೊಲೀಸರ ಪ್ರಕಾರ, ಹುಡುಗಿ ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರಿಂದ ತನಗೆ ಕೋಪ ಬಂದಿತ್ತು ಎಂದು ಹೇಳಿದ್ದು, ಲೈಂಗಿಕ ದೌರ್ಜನ್ಯದ ಆರೋಪವನ್ನು ನಿರಾಕರಿಸಿದ್ದಾರೆ, ಸಾಮೂಹಿಕ ಅತ್ಯಾಚಾರವಾಗಿಲ್ಲ ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:32 pm, Mon, 24 February 25

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ