AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!

ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ

ಆನ್​ಲೈನ್​ನಲ್ಲಿ ರಮ್ಮಿ ಆಡಿದರೆ ಬೀಳತ್ತೆ ಭಾರೀ ದಂಡ, ಜೈಲು ಶಿಕ್ಷೆ!
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 04, 2021 | 8:28 PM

ಚೆನ್ನೈ: ರಮ್ಮಿ ಹಾಗೂ ಪೋಕರ್​ನಂಥ ಆನ್​ಲೈನ್​ ಜೂಜಾಡಿದರೆ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ತಮಿಳುನಾಡು ರೂಪಿಸಿದೆ. ಹೊಸ ಕಾಯ್ದೆ ಅಡಿಯಲ್ಲಿ ಆನ್​ಲೈನ್ ಜೂಜುಗಳನ್ನು ಆಡಿದರೆ ಎರಡು ವರ್ಷ ಜೈಲು, 10 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ತಮಿಳುನಾಡಿನಲ್ಲಿ ಆನ್​ಲೈನ್​ ಜೂಜು ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗಿತ್ತು. ಹೀಗಾಗಿ, ಈ ಕುರಿತು ತಿದ್ದುಪಡಿ ಕಾಯ್ದೆಯನ್ನು ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಇದರ ಅನ್ವಯ ತಮಿಳುನಾಡಿನಲ್ಲಿ ಯಾರೂ ಕಂಪ್ಯೂಟರ್​ ಅಥವಾ ಮೊಬೈಲ್​ ಬಳಕೆ ಮಾಡಿಕೊಂಡು ರಮ್ಮಿಯಂಥ ಆಟ ಆಡಬಾರದು. ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ.

ಇತ್ತೀಚೆಗೆ ಕೇರಳದಲ್ಲಿ ಇದೇ ಮಾದರಿಯ ಪ್ರಕರಣವೊಂದು ಹೈಕೋರ್ಟ್​ನಲ್ಲಿ ವಿಚಾರಣೆಗೆ ಬಂದಿತ್ತು. ತಿರುವನಂತಪುರದ ಕುಟ್ಟಿಚಾಲ್​ನಲ್ಲಿ 27 ವರ್ಷದ ವಿನೀತ್​ ಎಂಬುವವರು ಆನ್​ಲೈನ್​ ರಮ್ಮಿಯಲ್ಲಿ ₹ 21 ಲಕ್ಷ ಕಳೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದರು.

ಅರ್ಜಿದಾರರು ಈ ಪ್ರಕರಣವನ್ನು ಉಲ್ಲೇಖಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆನ್​ಲೈನ್​ ರಮ್ಮಿಯ ವ್ಯಸನಿಯಾಗಲು ಬ್ರ್ಯಾಂಡ್​ ಅಂಬಾಸಿಡರ್​ಗಳು ಕಾರಣ ಎಂದು ಅರ್ಜಿದಾರರು ಹೇಳಿದ್ದರು. ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ನಟರಾದ ತಮನ್ನಾ ಭಾಟಿಯಾ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್​ ನೀಡಿದೆ. ಕೊಹ್ಲಿ, ತಮನ್ನಾ ಮತ್ತು ವರ್ಗೀಸ್ ಆನ್‌ಲೈನ್ ರಮ್ಮಿಯ ಬ್ರ್ಯಾಂಡ್ ಅಂಬಾಸಿಡರ್​ಗಳಾಗಿದ್ದಾರೆ.

ಇಂಗ್ಲೆಂಡ್​ ಸರಣಿಗೂ ಮುನ್ನವೇ ವಿರಾಟ್​ ಕೊಹ್ಲಿಗೆ ನೋಟಿಸ್​: ಸಂಕಷ್ಟದಲ್ಲಿ ಟೀಂ ಇಂಡಿಯಾ ನಾಯಕ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ