AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಪತ್ನಿ ಜತೆ ಜಗಳವಾಡಿ ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ-ಟೆನ್ಷನ್ ತಂತಿ ಕಚ್ಚಿದ

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿ ಬಳಿ ಜಗಳವಾಡಿಕೊಂಡು ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ ಟೆನ್ಷನ್ ತಂತಿಯನ್ನು ಕಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿ ಪತ್ನಿ ಜತೆ ಜಗಳವಾಡಿ ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ-ಟೆನ್ಷನ್ ತಂತಿ ಕಚ್ಚಿದ
ಟ್ರಾನ್ಸ್​ಫಾರ್ಮರ್ ಹತ್ತಿದ ವ್ಯಕ್ತಿImage Credit source: India TV
ನಯನಾ ರಾಜೀವ್
|

Updated on: Apr 06, 2023 | 9:49 AM

Share

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪತ್ನಿ ಬಳಿ ಜಗಳವಾಡಿಕೊಂಡು ಬಂದು ಟ್ರಾನ್ಸ್​ಫಾರ್ಮರ್ ಹತ್ತಿ ಹೈ ಟೆನ್ಷನ್ ತಂತಿಯನ್ನು ಕಚ್ಚಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚಿನ್ನಮಂಗೋಡು ನಿವಾಸಿ 33 ವರ್ಷದ ಧರ್ಮದುರೈ ಎಂಬಾತ ತನ್ನ ಪತ್ನಿ ಜಗಳವಾಡಿಕೊಂಡು ಹುಟ್ಟೂರು ರೆಡ್ಡಿಪಾಳ್ಯಕ್ಕೆ ತೆರಳಿದ್ದರಿಂದ ಮನನೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಧರ್ಮದುರೈ ತನ್ನ ಹೆಂಡತಿಯನ್ನು ಮರಳಿ ಕರೆತರಲು ಮಾವನ ವಿರುದ್ಧ ದೂರು ನೀಡಲು ಹಲವು ಬಾರಿ ಅರಂಬಕ್ಕಂ ಪೊಲೀಸರನ್ನು ಸಂಪರ್ಕಿಸಿದ್ದ.

ಬುಧವಾರ ಧರ್ಮದುರೈ ಅವರು ಮದ್ಯದ ಅಮಲಿನಲ್ಲಿ ಪೊಲೀಸ್ ಠಾಣೆಗೆ ಬಂದಿದ್ದರು, ಅಲ್ಲಿ ಅವರನ್ನು ಕಾಯುವ ಕೊಠಡಿಯಲ್ಲಿ ಕುಳಿತುಕೊಳ್ಳುವಂತೆ ಕೇಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಏಕಾಏಕಿ ಪೊಲೀಸ್ ಠಾಣೆ ಆವರಣದಿಂದ ಹೊರಬಂದು ಕಟ್ಟಡದ ಎದುರಿನ ಟ್ರಾನ್ಸ್‌ಫಾರ್ಮರ್‌ ಹತ್ತಿ ಹೈ-ಟೆನ್ಷನ್ ತಂತಿಯನ್ನು ಕಚ್ಚಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಮತ್ತಷ್ಟು ಓದಿ: Video Viral: ಪುಟ್ಟ ಸಹಾಯದ ಮೂಲಕ ಟ್ರಾಫಿಕ್ ಪೊಲೀಸರ ಮುಖದಲ್ಲಿ ನಗು ಮೂಡಿಸಿದ ವ್ಯಕ್ತಿ

ಜನರು ಮತ್ತು ಪೊಲೀಸರು ಯಾವುದೇ ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳದಂತೆ ಒತ್ತಾಯಿಸಿದರೂ ಧರ್ಮದುರೈ ಹೈಟೆನ್ಷನ್ ತಂತಿಯನ್ನು ಕಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಧರ್ಮದುರೈ ಅವರನ್ನು ಎಳವೂರ್ ಆಸ್ಪತ್ರೆಗೆ ಕರೆದೊಯ್ದು ನಂತರ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ