AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

Follow Us
shruti hegde
shruti hegde
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ