AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?