AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ