AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ