AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್

ಎಂ.ಕೆ ಸ್ಟಾಲಿನ್​ ಅವರು ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ತಮಿಳುನಾಡಿನ ನೂತನ ಸಚಿವ ಸಂಪುಟದಲ್ಲಿ ಗಾಂಧಿ ಮತ್ತು ನೆಹರು ಹೆಸರು ಸೂಚಿಸಿದ ಎಂ.ಕೆ ಸ್ಟಾಲಿನ್
ಎಂ.ಕೆ.ಸ್ಟಾಲಿನ್​
shruti hegde
| Edited By: |

Updated on:May 07, 2021 | 2:32 PM

Share

ದೆಹಲಿ: ಎಂ.ಕೆ ಸ್ಟಾಲಿನ್​ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಮೇ 7ರಂದು (ಶುಕ್ರವಾರ) ಪ್ರಮಾಣವಚನ ಸ್ವೀಕರಿಸಲು ಸಜ್ಜಾಗುತ್ತಿದ್ದಂತೆಯೇ, ಸಚಿವ ಸಂಪುಟದಲ್ಲಿ ಗಾಂಧಿ ಅವರ ಜೊತೆಗೆ ನೆಹರೂ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸ್ಟಾಲಿನ್​ ಘೋಷಿಸಿದ ನೂತನ ಕ್ಯಾಬಿನೇಟ್​ನ 34 ಸದಸ್ಯರಲ್ಲಿ ಇದೀಗ ಗಾಂಧಿ ಮತ್ತು ನೆಹರೂ ಅವರ ಹೆಸರೂ ಕೇಳಿ ಬಂದಿದೆ.

ಮುನ್ಸಿಪಲ್​ ಆಡಳಿತ ಸಚಿವರಾಗಿ ಹಾಗೂ ನಗರ ಮತ್ತು ನೀರು ಸರಬರಾಜಿನ ಉಸ್ತುವಾರಿ ಸಚಿವರಾಗಿ ಕೆ.ಎನ್​ ನೆಹರೂ ಅವರ ಹೆಸರನ್ನು ಸ್ಟಾಲಿನ್​ ಸೂಚಿಸಿದ್ದಾರೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ಮತ್ತೋರ್ವ ಮಂತ್ರಿ ಆರ್​. ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಆರ್. ಗಾಂಧಿ ಮತ್ತು ನೆಹರೂ ಅವರ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳಿದ್ದು, ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನ್ಯಾಯಾಲಯ ಈ ಕುರಿತಂತೆ ಆರೋಪಗಳನ್ನು ರದ್ದುಗೊಳಿಸಿದೆ. ಆರ್​. ಗಾಂಧಿ ಅವರು ರಾಣಿಪೇಟೆ ಕ್ಷೇತ್ರದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಗೆ ನಾಲ್ಕು ಬಾರಿ ಶಾಸಕರಾಗಿರುತ್ತಾರೆ. ಪಕ್ಷದ ಹಿರಿಯ ನಾಯಕ ಕೆ.ಎನ್​ ನೆಹರೂ ಅವರು ತಿರುಚಿ ಪಶ್ಚಿಮ ಕ್ಚೇತ್ರದ ಶಾಸಕರಾಗಿದ್ದರು.

ಇದನ್ನೂ ಓದಿ: MK Stalin Oath taking: ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​ ಪ್ರಮಾಣ ವಚನ ಸ್ವೀಕಾರ

Published On - 2:17 pm, Fri, 7 May 21

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?