AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ. ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು
ಸಾಧು ಶ್ರೀನಾಥ್​
|

Updated on:Dec 02, 2019 | 12:03 PM

Share

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

Published On - 10:18 am, Mon, 2 December 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು