AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ. ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು
ಸಾಧು ಶ್ರೀನಾಥ್​
|

Updated on:Dec 02, 2019 | 12:03 PM

Share

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

Published On - 10:18 am, Mon, 2 December 19

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!