ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ. ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

ತ.ನಾಡಿನಲ್ಲಿ ಮಹಾ ಮಳೆ: ಮೂರು ಮನೆ ಕುಸಿದು 15 ಮಂದಿ ಸಾವು
ಸಾಧು ಶ್ರೀನಾಥ್​

Updated on: Dec 02, 2019 | 12:03 PM

ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮೆಟ್ಟುಪಾಲಯಂನಲ್ಲಿ ಮೂರು ಮನೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.

ಕೊಯಮತ್ತೂರು ಜಿಲ್ಲೆಯ ಮೆಟ್ಟುಪಾಲಯಂನ ನಡೂರ್ ಕಣ್ಣಪ್ಪನ್ ಲೇಔಟ್​ನಲ್ಲಿ ದುರಂತ ಸಂಭವಿಸಿದೆ. ಮೂರು ಮನೆ, ಕಾಂಪೌಂಡ್ ಕುಸಿದು 15 ಜನ ಸಾವಿಗೀಡಾಗಿದ್ದಾರೆ. ಇನ್ನು ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಹಿನ್ನೆಲೆಯಲ್ಲಿ ಭರದಿಂದ ರಕ್ಷಣಾ ಕಾರ್ಯ ಸಾಗುತ್ತಿದೆ.

Published On - 10:18 am, Mon, 2 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us