AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ರೈಲ್ವೆ ಹಳಿ ದಾಟುವಾಗ ರೈಲು ಹರಿದು ಮೂವರು ಮಕ್ಕಳು ಸಾವು

ತಮಿಳುನಾಡಿನ ಚೆಂಗಲ್‌ಪಟ್ಟುವಿನ ಉರಪಕ್ಕಂ ರೈಲು ನಿಲ್ದಾಣದಲ್ಲಿ ಮಂಗಳವಾರ ರೈಲು ಹಳಿ ದಾಟಲು ಯತ್ನಿಸುತ್ತಿದ್ದ ಮೂವರು ಮಕ್ಕಳ ಮೇಲೆ ರೈಲು ಹರಿದು ಮೃತಪಟ್ಟಿದ್ದಾರೆ. ಮೂವರು ಮಕ್ಕಳಲ್ಲಿ ಇಬ್ಬರು ದಿವ್ಯಾಂಗರಾಗಿದ್ದರು,  ಶ್ರವಣ ದೋಷವಿತ್ತು ಜತೆಗೆ ಮಾತು ಕೂಡ ಬರುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ.

ತಮಿಳುನಾಡು: ರೈಲ್ವೆ ಹಳಿ ದಾಟುವಾಗ ರೈಲು ಹರಿದು ಮೂವರು ಮಕ್ಕಳು ಸಾವು
ರೈಲ್ವೆ ಹಳಿ-ಸಾಂದರ್ಭಿಕ ಚಿತ್ರImage Credit source: News 18
ನಯನಾ ರಾಜೀವ್
|

Updated on:Oct 25, 2023 | 7:42 AM

Share

ತಮಿಳುನಾಡಿನ ಚೆಂಗಲ್‌ಪಟ್ಟುವಿನ ಉರಪಕ್ಕಂ ರೈಲು ನಿಲ್ದಾಣದಲ್ಲಿ ಮಂಗಳವಾರ ರೈಲು ಹಳಿ ದಾಟಲು ಯತ್ನಿಸುತ್ತಿದ್ದ ಮೂವರು ಮಕ್ಕಳ ಮೇಲೆ ರೈಲು ಹರಿದು ಮೃತಪಟ್ಟಿದ್ದಾರೆ. ಮೂವರು ಮಕ್ಕಳಲ್ಲಿ ಇಬ್ಬರು ದಿವ್ಯಾಂಗರಾಗಿದ್ದರು,  ಶ್ರವಣ ದೋಷವಿತ್ತು ಜತೆಗೆ ಮಾತು ಕೂಡ ಬರುತ್ತಿರಲಿಲ್ಲ ಎಂಬುದು ತಿಳಿದುಬಂದಿದೆ.

ಅವರನ್ನು ಶ್ರವಣದೋಷವುಳ್ಳ 15 ವರ್ಷದ ಸುರೇಶ್, ಮಾತು ಬಾರದ  10 ವರ್ಷದ ರವಿ ಮತ್ತು 11 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ವಾರಾಂತ್ಯದಲ್ಲಿ ತನ್ನ ಕುಟುಂಬದೊಂದಿಗೆ ದೀರ್ಘ ವಾರಾಂತ್ಯವನ್ನು ಕಳೆಯಲು ಊರಪಕ್ಕಂಗೆ ಹೋಗಿದ್ದರು.

ಹಳಿಗಳ ಬಳಿ ಮಕ್ಕಳು ಆಟವಾಡುತ್ತಿದ್ದು, ರೈಲು ಹಳಿ ದಾಟಲು ಯತ್ನಿಸಿದಾಗ ರೈಲು ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಬೀಚ್ ಸ್ಟೇಷನ್ ಮತ್ತು ಚೆಂಗಲ್ಪಟ್ಟು ನಡುವೆ ಸಂಚರಿಸುವ ಸಬ್ ಅರ್ಬನ್ ರೈಲು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ:ಬೆಂಗಳೂರು: ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವು

ಗುಡುವಂಚೇರಿ ಪೊಲೀಸರು ಮತ್ತು ರೈಲ್ವೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹಳಿಯಿಂದ ಹೊರತೆಗೆದಿದ್ದಾರೆ. ಮಕ್ಕಳ ಪೋಷಕರಿಗೂ ಎಚ್ಚರಿಕೆ ನೀಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:41 am, Wed, 25 October 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು